ಹರಿದಾಸ ವಾಣಿ

ಹರಿದಾಸ ವಾಣಿ

ಹರಿದಾಸ ವಾಣಿ

ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜನವರಿ 25, ಗುರುವಾರ ಸಂಜೆ 7-00 ಗಂಟೆಗೆ "ಹರಿದಾಸ ವಾಣಿ". ಚಿ|| ಆದಿತ್ಯ ಶ್ರೀನಿಧಿ (ಗಾಯನ), ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062