'ಹರಿನಾಮ ಸಂಕೀರ್ತನೆ"
ಬೆಂಗಳೂರು: ವಿದ್ಯಾರಣ್ಯಪುರದ ಅಲಸೂರಮ್ಮ ಸೇವಾ ಟ್ರಸ್ಟಿನ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಯರ ಪಟ್ಟಾಭಿಷೇಕ ಮತ್ತು ವರ್ಧಂತಿ ಉತ್ಸವದ ಅಂಗವಾಗಿ ಫೆಬ್ರವರಿ 22, ಭಾನುವಾರ ಸಂಜೆ 5-30ಕ್ಕೆ ವಿದುಷಿ ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ಹರಿನಾಮ ಸಂಕೀರ್ತನೆ". ವಾದ್ಯ ಸಹಕಾರ : ಕೀಬೋರ್ಡ್-ಶ್ರೀ ಅಮಿತ್ ಶರ್ಮಾ, ತಬಲಾ-ಶ್ರೀ ಸೋಮಶೇಖರ್. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಮುಖ್ಯರಸ್ತೆ, ಬಿಇಎಲ್ ಲೇಔಟ್, 3ನೇ ಬ್ಲಾಕ್, ವಿದ್ಯಾರಣ್ಯಪುರ, ಬೆಂಗಳೂರು-560097
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
