ಹರಿಭಜನೆ

ಹರಿಭಜನೆ

ಹರಿಭಜನೆ

ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಸರಸ್ವತಿನಗರ, ವಿಜಯನಗರ, ಬೆಂಗಳೂರು-560040 ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಟನಾ ಸಮಾರಂಭದ ಪ್ರಯುಕ್ತ ದಿನಾಂಕ 22-1-2024, ಸೋಮವಾರ : ಬೆಳಗ್ಗೆ ಅಭಿಷೇಕ, ಹೂವಿನ ಅಲಂಕಾರ, ಕೆಂಗೇರಿಯ ಚಂದ್ರಿಕಾ ಭಜನಾ ಮಂಡಳಿ, ಪ್ರಶಾಂತನಗರದ ಶ್ರೀ ಗುರುರಾಜ ಭಜನಾ ಮಂಡಳಿ, ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಸದಸ್ಯರುಗಳಿಂದ ಹರಿಭಜನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ. ಸಂಜೆಯ ಕಾರ್ಯಕ್ರಮದಲ್ಲಿ : 5-30ಕ್ಕೆ ವೈಷ್ಣವಿ ಭಜನಾ ಮಂಡಳಿಯ ಸದಸ್ಯರಿಂದ ಭಜನಾಮೃತ, ದೀಪೋತ್ಸವ, ಮೆರವಣಿಗೆ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ.