ಹಾಸನ ಕಲಾವಿದರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

Jun 19, 2025 - 22:32
 0  10
ಹಾಸನ ಕಲಾವಿದರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

ಹಾಸನದ ಶ್ರೀ ಶಾರದ ಕಲಾಸಂಘದ ಕಲಾವಿದರು ಶ್ರೀ ಹೆಚ್.ಜಿ. ಗ೦ಗಾಧರ್ ನೇತೃತ್ಯದಲ್ಲಿ

ನಂಜನಗೂಡಿನ ಶಿವರಂಜಿನಿ ಸಾಂಸ್ಕೃತಿಕ ಕಲಾ ಬಳಗ ಇವರು ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಹದೇಶ್ವರ ಚಿಟ್ಟದ ದೇವಸ್ಥಾನದ ರಂಗ ಮಂದಿರದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ದಿನಾಂಕ 21-6-2025 ರ ಶನಿವಾರ ರಾತ್ರಿ 8 ಗಂಟೆಗೆ ಎ.ಸಿ. ರಾಜು ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸುವರು. ಉದ್ಘಾಟನೆ, ಶ್ರೀ ಸುನೀಲ್ ಬೋಸ್, ಸಂಸದರು, ಚಾಮರಾಜನಗರ ಜಿಲ್ಲೆ, ಅಧ್ಯಕ್ಷತೆ ಶ್ರೀ ಹೆಚ್.ಸಿ. ಮಹದೇವಪ್ಪರವರು, ಸಚಿವರು, ಸಮಾಜ ಕಲ್ಯಾಣ ಇಲಾಖೆ, ಗೌರವ ಉಪಸ್ತಿತಿ ಡಾ.ಎಂ. ಡಿ. ಸುದರ್ಶನ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು, ಶ್ರೀ ಗೊರೂರು ಅನಂತರಾಜು, ಸಾಹಿತಿಗಳು, ಹಾಸನ, ಶ್ರೀ ಯೋಗೇಶ್, ವಕೀಲರು, ಹಾಸನ, ಗೋವಿಂದೇಗೌಡ್ರು, ಕಲಾವಿದರು, ಹಾಸನ, ಸೋಮರಾಜ್, ಕಲಾವಿದರು, ನಂಜನಗೂಡು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456